23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಂಜುನಾಥ ದಳದ ಕಬ್ ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ ಯನ್ನು ವಿಭಿನ್ನವಾಗಿ ಆಚರಿಸಿದರು.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರಿಗೆ ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ಪ್ರತಿಜ್ಞೆಯನ್ನು ಸ್ವೀಕರಿಸಿದರು.


ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿಯಾದ ಬಿ. ಕುಸುಮಾಧರ್, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಯಾದ ನಟರಾಜ್, ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ವೃತ್ತ ನಿರೀಕ್ಷಕರಾದ ಧನ್ ರಾಜ್ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿಯಾದ ಹರೀಶ್ ಇವರುಗಳಿಗೆ ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ನ ಮಹತ್ವವನ್ನು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸ್ಕೌಟ್ಸ್ ಮತ್ತು ಗೈಡ್ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು.

Related posts

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!