April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya
error: Content is protected !!