30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya
error: Content is protected !!