22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya
error: Content is protected !!