24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್ ಆ.೧ ರಂದು ಅಧಿಕಾರ ಸ್ವೀಕರಿಸಿದರು.
ಇವರು ಸಹಕಾರಿ ಸಂಘಕ್ಕೆ ೨೦೦೦ರಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು, ೨೦೧೫ ರಲ್ಲಿ ಉಪ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದರು.
ಜು.೩೧ ರಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರು ಸೇವಾ ನಿವೃತ್ತಿ ಹೊಂದಿದ್ದು ಆ.೧ ರಿಂದ ಟಿ. ರವಿಚಂದ್ರ ರಾವ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದಾರೆ.

Related posts

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya
error: Content is protected !!