23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

ಪುದುವೆಟ್ಟು ಗ್ರಾಮದ ಕೆಮ್ಮಟೆ ಶಾಲೆಗೆ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಇವರ ವತಿಯಿಂದ ಶಾಲಾ ಮಕ್ಕಳಿಗೆ ಉಪಯುಕ್ತವಾದ ಆಟೋಟ ವಸ್ತುಗಳು ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ಮ್ಯಾನೇಜರ್ ಪ್ರಸಾದ್ ಕುಮಾರ್ ರವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಉಜಿರೆ ಶ್ರೀ ಬೆನಕ ಕನ್ಸ್ ಸ್ಟೃಕ್ಷನ್ ಮಾಲೀಕರಾದ ಗಣೇಶ್ ಇಂಜಿನಿಯರ್ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು ಹಾಗೂ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕರಾದ ರಮೇಶ್ ಪ್ರಭು ಶಾಲೆಯ ಮುಖ್ಯ ಶಿಕ್ಷಕಿಯಾದ ಶಿಲ್ಪ .ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!