September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

ಪುದುವೆಟ್ಟು ಗ್ರಾಮದ ಕೆಮ್ಮಟೆ ಶಾಲೆಗೆ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಇವರ ವತಿಯಿಂದ ಶಾಲಾ ಮಕ್ಕಳಿಗೆ ಉಪಯುಕ್ತವಾದ ಆಟೋಟ ವಸ್ತುಗಳು ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ಮ್ಯಾನೇಜರ್ ಪ್ರಸಾದ್ ಕುಮಾರ್ ರವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಉಜಿರೆ ಶ್ರೀ ಬೆನಕ ಕನ್ಸ್ ಸ್ಟೃಕ್ಷನ್ ಮಾಲೀಕರಾದ ಗಣೇಶ್ ಇಂಜಿನಿಯರ್ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು ಹಾಗೂ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕರಾದ ರಮೇಶ್ ಪ್ರಭು ಶಾಲೆಯ ಮುಖ್ಯ ಶಿಕ್ಷಕಿಯಾದ ಶಿಲ್ಪ .ಉಪಸ್ಥಿತರಿದ್ದರು.

Related posts

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya
error: Content is protected !!