25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗುರುವಾಯನಕೆರೆ ಇದರ 30ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಸಾಯಿರಾಮ್, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆರ್ , ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ರತ್ನಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ರತ್ನಗಿರಿ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಕೊಂಡೆಮಾರ್, ಕೋಶಾಧಿಕಾರಿಯಾಗಿ ಜೀವನ ಕುಲಾಲ್ ಸಿರಿಮಜಲ್ ಆಯ್ಕೆಯಾಗಿರುತ್ತಾರೆ.

ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!