ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗುರುವಾಯನಕೆರೆ ಇದರ 30ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಸಾಯಿರಾಮ್, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆರ್ , ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ರತ್ನಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ರತ್ನಗಿರಿ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಕೊಂಡೆಮಾರ್, ಕೋಶಾಧಿಕಾರಿಯಾಗಿ ಜೀವನ ಕುಲಾಲ್ ಸಿರಿಮಜಲ್ ಆಯ್ಕೆಯಾಗಿರುತ್ತಾರೆ.

ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Leave a Comment

error: Content is protected !!