23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗುರುವಾಯನಕೆರೆ ಇದರ 30ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಸಾಯಿರಾಮ್, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆರ್ , ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ರತ್ನಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ರತ್ನಗಿರಿ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಕೊಂಡೆಮಾರ್, ಕೋಶಾಧಿಕಾರಿಯಾಗಿ ಜೀವನ ಕುಲಾಲ್ ಸಿರಿಮಜಲ್ ಆಯ್ಕೆಯಾಗಿರುತ್ತಾರೆ.

ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!