24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

ಕಳಿಯ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಜು. 22ರಂದು ಚುನಾವಣೆ ನಿಗಾಧಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಗಸ್ಟ್ 1 ರಂದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಜನಾರ್ದನ ಗೌಡ. ಕೆ. ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಶಾಲವತಿ, ಪ್ರವೀಣ್ ಪೂಜಾರಿ, ಗಿರಿಯಪ್ಪ ಗೌಡ, ಕೇಶವ ಪೂಜಾರಿ, ರಂಜನ್ ಎಚ್, ನೇವಿಲ್ ಸ್ಟಿವನ್ ಮೋರಸ್, ವಸಂತ ನಾಯ್ಕ್, ರೇಖಾ ರುಕ್ಮಯ್ಯ, ಯೋಗಿನಿ, ಗಂಗಯ್ಯ ಗೌಡ, ಮೋಹನ್ ದಾಸ್ ಶೆಟ್ಟಿ ಹರ್ಮಾಡಿ ಮುಂತಾದವರು ಆಯ್ಕೆಯಾದರು.

Related posts

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya
error: Content is protected !!