23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

ಕಳಿಯ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಜು. 22ರಂದು ಚುನಾವಣೆ ನಿಗಾಧಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಗಸ್ಟ್ 1 ರಂದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಜನಾರ್ದನ ಗೌಡ. ಕೆ. ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಶಾಲವತಿ, ಪ್ರವೀಣ್ ಪೂಜಾರಿ, ಗಿರಿಯಪ್ಪ ಗೌಡ, ಕೇಶವ ಪೂಜಾರಿ, ರಂಜನ್ ಎಚ್, ನೇವಿಲ್ ಸ್ಟಿವನ್ ಮೋರಸ್, ವಸಂತ ನಾಯ್ಕ್, ರೇಖಾ ರುಕ್ಮಯ್ಯ, ಯೋಗಿನಿ, ಗಂಗಯ್ಯ ಗೌಡ, ಮೋಹನ್ ದಾಸ್ ಶೆಟ್ಟಿ ಹರ್ಮಾಡಿ ಮುಂತಾದವರು ಆಯ್ಕೆಯಾದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!