23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಂಜುನಾಥ ದಳದ ಕಬ್ ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ ಯನ್ನು ವಿಭಿನ್ನವಾಗಿ ಆಚರಿಸಿದರು.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರಿಗೆ ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ಪ್ರತಿಜ್ಞೆಯನ್ನು ಸ್ವೀಕರಿಸಿದರು.


ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿಯಾದ ಬಿ. ಕುಸುಮಾಧರ್, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಯಾದ ನಟರಾಜ್, ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ವೃತ್ತ ನಿರೀಕ್ಷಕರಾದ ಧನ್ ರಾಜ್ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿಯಾದ ಹರೀಶ್ ಇವರುಗಳಿಗೆ ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ನ ಮಹತ್ವವನ್ನು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸ್ಕೌಟ್ಸ್ ಮತ್ತು ಗೈಡ್ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!