September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ, ಪ್ರಧಾನ  ಕಾರ್ಯದರ್ಶಿಯಾಗಿ ಹನೀಫ್ ವರ್ಷಾ,  ಉಪಾಧ್ಯಕ್ಷರಾಗಿ ರಿಝ್ವಾನ್ ಬಿ.ಕೆ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಕುದ್ರಡ್ಕ , ಕೋಶಾಧಿಕಾರಿಯಾಗಿ ಶಫೀರ್ ಸಂಜಯ ನಗರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ ಮತ್ತು ರಶೀದ್ ಸಂಜಯನಗರ, ಗಲ್ಫ್ ಪ್ರತಿನಿಧಿಗಳಾಗಿ ಅಬ್ಬಾಸ್ ಸೌದಿ ಅರೇಬಿಯಾ, ಶರೀಫ್ ಸೌದಿ ಅರೇಬಿಯಾ, ಇರ್ಫಾನ್ ಹಂಝ ಸೌದಿ ಅರೇಬಿಯಾ, ನಝೀರ್ ಅಬುದಾಬಿ ಹಾಗೂ ತೌಫೀಕ್ ಕತಾರ್ ಇವರನ್ನು ಆರಿಸಲಾಯಿತು.

ಮಹಾಸಭೆಯಲ್ಲಿ ಬೆಳ್ತಂಗಡಿ ಖಿಲ್‌ರ್ ಜುಮ್ಮಾ ಮಸೀದಿ ಅಧ್ಯಕ್ಷ ನಝೀರ್ ಬಿ.ಎ, ಕಾಂಗ್ರೆಸ್ ಪಕ್ಷದ ಮುಖಂಡ ಮೆಹಬೂಬ್ ಸಂಜಯನಗರ ಇವರು ಹಾಜರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya
error: Content is protected !!