22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ, ಪ್ರಧಾನ  ಕಾರ್ಯದರ್ಶಿಯಾಗಿ ಹನೀಫ್ ವರ್ಷಾ,  ಉಪಾಧ್ಯಕ್ಷರಾಗಿ ರಿಝ್ವಾನ್ ಬಿ.ಕೆ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಕುದ್ರಡ್ಕ , ಕೋಶಾಧಿಕಾರಿಯಾಗಿ ಶಫೀರ್ ಸಂಜಯ ನಗರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ ಮತ್ತು ರಶೀದ್ ಸಂಜಯನಗರ, ಗಲ್ಫ್ ಪ್ರತಿನಿಧಿಗಳಾಗಿ ಅಬ್ಬಾಸ್ ಸೌದಿ ಅರೇಬಿಯಾ, ಶರೀಫ್ ಸೌದಿ ಅರೇಬಿಯಾ, ಇರ್ಫಾನ್ ಹಂಝ ಸೌದಿ ಅರೇಬಿಯಾ, ನಝೀರ್ ಅಬುದಾಬಿ ಹಾಗೂ ತೌಫೀಕ್ ಕತಾರ್ ಇವರನ್ನು ಆರಿಸಲಾಯಿತು.

ಮಹಾಸಭೆಯಲ್ಲಿ ಬೆಳ್ತಂಗಡಿ ಖಿಲ್‌ರ್ ಜುಮ್ಮಾ ಮಸೀದಿ ಅಧ್ಯಕ್ಷ ನಝೀರ್ ಬಿ.ಎ, ಕಾಂಗ್ರೆಸ್ ಪಕ್ಷದ ಮುಖಂಡ ಮೆಹಬೂಬ್ ಸಂಜಯನಗರ ಇವರು ಹಾಜರಿದ್ದರು.

Related posts

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya
error: Content is protected !!