25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya
error: Content is protected !!