23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya
error: Content is protected !!