22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್ ಆ.೧ ರಂದು ಅಧಿಕಾರ ಸ್ವೀಕರಿಸಿದರು.
ಇವರು ಸಹಕಾರಿ ಸಂಘಕ್ಕೆ ೨೦೦೦ರಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು, ೨೦೧೫ ರಲ್ಲಿ ಉಪ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದರು.
ಜು.೩೧ ರಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರು ಸೇವಾ ನಿವೃತ್ತಿ ಹೊಂದಿದ್ದು ಆ.೧ ರಿಂದ ಟಿ. ರವಿಚಂದ್ರ ರಾವ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದಾರೆ.

Related posts

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya
error: Content is protected !!