25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ.

ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ಸೊತ್ತುಗಳಿಗೆ ಕಿಡಿಗೇಡಿಗಳು ಹಾನಿ ಉಂಟುಮಾಡಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿ ಚಿದಾನಂದ ಹೂಗಾರ್ ರವರು ಕೊಕ್ಕಡ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದಾಗ ಅಧ್ಯಕ್ಷರು ಹಾಗೂ ಪಿಡಿಒ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಕೊಕ್ಕಡ ಹೋಬಳಿಯ ಕೊಕ್ಕಡ ಗ್ರಾಮಪಂಚಾಯತ್ ಬಳಿಯ ಕೃಷಿ ಇಲಾಖೆ ಕಟ್ಟಡಕ್ಕೆ ಹಾಗೂ ಅಲ್ಲಿ ಇರುವ ಹೋಬಳಿ ಮಟ್ಟದ ಸರಕಾರಿ ಕಚೇರಿಗಳಿಗೆ ಪದೇ ಪದೇ ಹಾನಿಗೊಳಿಸುವಂತ ಪ್ರಕರಣಗಳು ನಡೆಯುತಿದ್ದು, ಇಲ್ಲಿ ಇರುವ ಸರಕಾರಿ ಕಚೇರಿಗಳಿಗೆ ಜಿಲ್ಲಾಡಳಿತ ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಅಗ್ರಹ ಮಾಡಿದ್ದಾರೆ.

Related posts

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya
error: Content is protected !!