ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ.

ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ಸೊತ್ತುಗಳಿಗೆ ಕಿಡಿಗೇಡಿಗಳು ಹಾನಿ ಉಂಟುಮಾಡಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿ ಚಿದಾನಂದ ಹೂಗಾರ್ ರವರು ಕೊಕ್ಕಡ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದಾಗ ಅಧ್ಯಕ್ಷರು ಹಾಗೂ ಪಿಡಿಒ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಕೊಕ್ಕಡ ಹೋಬಳಿಯ ಕೊಕ್ಕಡ ಗ್ರಾಮಪಂಚಾಯತ್ ಬಳಿಯ ಕೃಷಿ ಇಲಾಖೆ ಕಟ್ಟಡಕ್ಕೆ ಹಾಗೂ ಅಲ್ಲಿ ಇರುವ ಹೋಬಳಿ ಮಟ್ಟದ ಸರಕಾರಿ ಕಚೇರಿಗಳಿಗೆ ಪದೇ ಪದೇ ಹಾನಿಗೊಳಿಸುವಂತ ಪ್ರಕರಣಗಳು ನಡೆಯುತಿದ್ದು, ಇಲ್ಲಿ ಇರುವ ಸರಕಾರಿ ಕಚೇರಿಗಳಿಗೆ ಜಿಲ್ಲಾಡಳಿತ ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಅಗ್ರಹ ಮಾಡಿದ್ದಾರೆ.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!