23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ ಇವರ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ ಸಹಿತ ದುರ್ಗಾ ನಮಸ್ಕಾರ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದನವನ್ನು ವಿತರಿಸಲಾಯಿತು.
ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಹಾಗೂ ಸಮಿತಿಯ ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ , ಕೇಶವ ಅರಣೆ ಪಾದೆ, ಜಗದೀಶ್ ಮುಗಳಿದಡ್ಕ, ಶ್ರೀಮತಿ ಶಾರದ, ಶ್ರೀಮತಿ ಶೈಲಜ ಮತ್ತು ಊರವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya
error: Content is protected !!