September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya
error: Content is protected !!