July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ.

ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ಸೊತ್ತುಗಳಿಗೆ ಕಿಡಿಗೇಡಿಗಳು ಹಾನಿ ಉಂಟುಮಾಡಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿ ಚಿದಾನಂದ ಹೂಗಾರ್ ರವರು ಕೊಕ್ಕಡ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದಾಗ ಅಧ್ಯಕ್ಷರು ಹಾಗೂ ಪಿಡಿಒ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಕೊಕ್ಕಡ ಹೋಬಳಿಯ ಕೊಕ್ಕಡ ಗ್ರಾಮಪಂಚಾಯತ್ ಬಳಿಯ ಕೃಷಿ ಇಲಾಖೆ ಕಟ್ಟಡಕ್ಕೆ ಹಾಗೂ ಅಲ್ಲಿ ಇರುವ ಹೋಬಳಿ ಮಟ್ಟದ ಸರಕಾರಿ ಕಚೇರಿಗಳಿಗೆ ಪದೇ ಪದೇ ಹಾನಿಗೊಳಿಸುವಂತ ಪ್ರಕರಣಗಳು ನಡೆಯುತಿದ್ದು, ಇಲ್ಲಿ ಇರುವ ಸರಕಾರಿ ಕಚೇರಿಗಳಿಗೆ ಜಿಲ್ಲಾಡಳಿತ ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಅಗ್ರಹ ಮಾಡಿದ್ದಾರೆ.

Related posts

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!