23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ.

ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ಸೊತ್ತುಗಳಿಗೆ ಕಿಡಿಗೇಡಿಗಳು ಹಾನಿ ಉಂಟುಮಾಡಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿ ಚಿದಾನಂದ ಹೂಗಾರ್ ರವರು ಕೊಕ್ಕಡ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದಾಗ ಅಧ್ಯಕ್ಷರು ಹಾಗೂ ಪಿಡಿಒ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಕೊಕ್ಕಡ ಹೋಬಳಿಯ ಕೊಕ್ಕಡ ಗ್ರಾಮಪಂಚಾಯತ್ ಬಳಿಯ ಕೃಷಿ ಇಲಾಖೆ ಕಟ್ಟಡಕ್ಕೆ ಹಾಗೂ ಅಲ್ಲಿ ಇರುವ ಹೋಬಳಿ ಮಟ್ಟದ ಸರಕಾರಿ ಕಚೇರಿಗಳಿಗೆ ಪದೇ ಪದೇ ಹಾನಿಗೊಳಿಸುವಂತ ಪ್ರಕರಣಗಳು ನಡೆಯುತಿದ್ದು, ಇಲ್ಲಿ ಇರುವ ಸರಕಾರಿ ಕಚೇರಿಗಳಿಗೆ ಜಿಲ್ಲಾಡಳಿತ ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಅಗ್ರಹ ಮಾಡಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!