23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ ಇವರ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ ಸಹಿತ ದುರ್ಗಾ ನಮಸ್ಕಾರ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದನವನ್ನು ವಿತರಿಸಲಾಯಿತು.
ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಹಾಗೂ ಸಮಿತಿಯ ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ , ಕೇಶವ ಅರಣೆ ಪಾದೆ, ಜಗದೀಶ್ ಮುಗಳಿದಡ್ಕ, ಶ್ರೀಮತಿ ಶಾರದ, ಶ್ರೀಮತಿ ಶೈಲಜ ಮತ್ತು ಊರವರು ಉಪಸ್ಥಿತರಿದ್ದರು.

Related posts

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!