25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ ಇವರ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ ಸಹಿತ ದುರ್ಗಾ ನಮಸ್ಕಾರ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದನವನ್ನು ವಿತರಿಸಲಾಯಿತು.
ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಹಾಗೂ ಸಮಿತಿಯ ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ , ಕೇಶವ ಅರಣೆ ಪಾದೆ, ಜಗದೀಶ್ ಮುಗಳಿದಡ್ಕ, ಶ್ರೀಮತಿ ಶಾರದ, ಶ್ರೀಮತಿ ಶೈಲಜ ಮತ್ತು ಊರವರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!