24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya
error: Content is protected !!