24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya
error: Content is protected !!