22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!