24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya
error: Content is protected !!