25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನಗೊಳಿಸುವಂತೆ ಕರ್ನಾಟಕ ವಿಧಾನ ಪರಿಷತ್ತು ಶಾಸನ ರಚನಾ ಶಾಖೆಯ ಅಧೀನ ಕಾರ್ಯದರ್ಶಿ ಮೀನಾ ನಾಯಕ್ ಪ್ರಕಟಣೆ ಹೊರಡಿಸಿದ್ದಾರೆ.

ಕೆ. ಹರೀಶ್ ಕುಮಾರ್‌ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಧಿನಿಯಮ 1994ರ ಕಲಂ 31 ಸೆಕ್ಷನ್ ರೀತ್ಯಾ ಆಡಳಿತ ಮಂಡಳಿಗೆ ಸಭಾಪತಿಯವರು ನಾಮನಿರ್ದೇಶನ ಮಾಡಿದ್ದಾರೆ.

Related posts

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!