24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ 2023-24ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಹರೀಶ್ ಕಾರಿಂಜ ಹಾಗೂ ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ ಆಗಿದ್ದಾರೆ.

ಜು. 30ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರಗಿದ ಸಂಘದ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು.
ಹಾಗೆಯೇ ನೂತನ 24 ಮಂದಿಯ ಸಮಿತಿ ಸದಸ್ಯರ ಆಯ್ಕೆ ನಡೆದು ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಉಪಾಧ್ಯಕ್ಷರು ಹೆಚ್ ಪದ್ಮಕುಮಾರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ದಿನೇಶ್ ಮೂಲ್ಯ ಮಾಲಾಡಿ, ಕೋಶಾಧಿಕಾರಿ ಶ್ರೀಮತಿ ಲಲಿತಾ ಎ ಕುಲಾಲ್ ಕಕ್ಕಿಂಜೆ, ಸಂಘಟನಾ ಕಾರ್ಯದರ್ಶಿ ಲೋಕೇಶ್ ಕುಲಾಲ್ ಕಂಚಿಂಜ ಆಯ್ಕೆ ಆದರು.

ಸಮಿತಿಯ ಸದಸ್ಯರುಗಳಾಗಿ ಸಾಂತಪ್ಪ ಮೂಲ್ಯ ಕಳಿಕ, ಹರೀಶ್ ಮೂಲ್ಯ ನಾರಾವಿ, ಉಮೇಶ್ ಕುಲಾಲ್ ಮಾಕೆರೆಕೆರೆ , ಹರಿಶ್ಚಂದ್ರ ಮೂಲ್ಯ ಪಾಂಡೇಶ್ವರ, ಮೋಹನ್ ಬಂಗೇರ ಕಾರಿಂಜ , ಸೋಮಯ ಮೂಲ್ಯ ಹನೈನಡೆ , ಜಗನ್ನಾಥ್ ಕುಲಾಲ್ ಸಿರಿಮಜಲ್, ದಯಾನಂದ ಮೂಲ್ಯ ಅಂಡಿಂಜೆ, ತಿಲಕ್ ರಾಜ್ ಕುಲಾಲ್ ಕೋಡಿ ಬೈಲು, ಗಣೇಶ್ ಕುಲಾಲ್ ಕೊಂಟುಪಲ್ಕೆ , ಕೃಷ್ಣಪ್ಪ ಕುಲಾಲ್ ಕಾಶಿಬೆಟ್ಟು , ಶ್ರೀಮತಿ ವಸಂತಿ ಬಳ್ಳಮಂಜ, ಕವನ್ ಕುಲಾಲ್ ಕೊಜಪ್ಪಾಡಿ , ಮೋಹನ್ ಕೆ ಕಂಚಿಂಜ, ಗಣೇಶ್ ಮೂಲ್ಯ ಅನಿಲಡೆ, ಸಂಜೀವ ಕುಲಾಲ್ ಎನ್ ಸಂಜಯ್ ನಗರ , ನಾಣ್ಯಪ್ಪ ಮೂಲ್ಯ ಮಚ್ಚಿನ, ಪ್ರವೀಣ್ ಕುಲಾಲ್ ಬರಾಯ ಆಯ್ಕೆಯಾದರು.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya
error: Content is protected !!