37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ 2023-24ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಹರೀಶ್ ಕಾರಿಂಜ ಹಾಗೂ ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ ಆಗಿದ್ದಾರೆ.

ಜು. 30ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರಗಿದ ಸಂಘದ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು.
ಹಾಗೆಯೇ ನೂತನ 24 ಮಂದಿಯ ಸಮಿತಿ ಸದಸ್ಯರ ಆಯ್ಕೆ ನಡೆದು ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಉಪಾಧ್ಯಕ್ಷರು ಹೆಚ್ ಪದ್ಮಕುಮಾರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ದಿನೇಶ್ ಮೂಲ್ಯ ಮಾಲಾಡಿ, ಕೋಶಾಧಿಕಾರಿ ಶ್ರೀಮತಿ ಲಲಿತಾ ಎ ಕುಲಾಲ್ ಕಕ್ಕಿಂಜೆ, ಸಂಘಟನಾ ಕಾರ್ಯದರ್ಶಿ ಲೋಕೇಶ್ ಕುಲಾಲ್ ಕಂಚಿಂಜ ಆಯ್ಕೆ ಆದರು.

ಸಮಿತಿಯ ಸದಸ್ಯರುಗಳಾಗಿ ಸಾಂತಪ್ಪ ಮೂಲ್ಯ ಕಳಿಕ, ಹರೀಶ್ ಮೂಲ್ಯ ನಾರಾವಿ, ಉಮೇಶ್ ಕುಲಾಲ್ ಮಾಕೆರೆಕೆರೆ , ಹರಿಶ್ಚಂದ್ರ ಮೂಲ್ಯ ಪಾಂಡೇಶ್ವರ, ಮೋಹನ್ ಬಂಗೇರ ಕಾರಿಂಜ , ಸೋಮಯ ಮೂಲ್ಯ ಹನೈನಡೆ , ಜಗನ್ನಾಥ್ ಕುಲಾಲ್ ಸಿರಿಮಜಲ್, ದಯಾನಂದ ಮೂಲ್ಯ ಅಂಡಿಂಜೆ, ತಿಲಕ್ ರಾಜ್ ಕುಲಾಲ್ ಕೋಡಿ ಬೈಲು, ಗಣೇಶ್ ಕುಲಾಲ್ ಕೊಂಟುಪಲ್ಕೆ , ಕೃಷ್ಣಪ್ಪ ಕುಲಾಲ್ ಕಾಶಿಬೆಟ್ಟು , ಶ್ರೀಮತಿ ವಸಂತಿ ಬಳ್ಳಮಂಜ, ಕವನ್ ಕುಲಾಲ್ ಕೊಜಪ್ಪಾಡಿ , ಮೋಹನ್ ಕೆ ಕಂಚಿಂಜ, ಗಣೇಶ್ ಮೂಲ್ಯ ಅನಿಲಡೆ, ಸಂಜೀವ ಕುಲಾಲ್ ಎನ್ ಸಂಜಯ್ ನಗರ , ನಾಣ್ಯಪ್ಪ ಮೂಲ್ಯ ಮಚ್ಚಿನ, ಪ್ರವೀಣ್ ಕುಲಾಲ್ ಬರಾಯ ಆಯ್ಕೆಯಾದರು.

Related posts

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya
error: Content is protected !!