September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ 2023-24ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಹರೀಶ್ ಕಾರಿಂಜ ಹಾಗೂ ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ ಆಗಿದ್ದಾರೆ.

ಜು. 30ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರಗಿದ ಸಂಘದ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು.
ಹಾಗೆಯೇ ನೂತನ 24 ಮಂದಿಯ ಸಮಿತಿ ಸದಸ್ಯರ ಆಯ್ಕೆ ನಡೆದು ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಉಪಾಧ್ಯಕ್ಷರು ಹೆಚ್ ಪದ್ಮಕುಮಾರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ದಿನೇಶ್ ಮೂಲ್ಯ ಮಾಲಾಡಿ, ಕೋಶಾಧಿಕಾರಿ ಶ್ರೀಮತಿ ಲಲಿತಾ ಎ ಕುಲಾಲ್ ಕಕ್ಕಿಂಜೆ, ಸಂಘಟನಾ ಕಾರ್ಯದರ್ಶಿ ಲೋಕೇಶ್ ಕುಲಾಲ್ ಕಂಚಿಂಜ ಆಯ್ಕೆ ಆದರು.

ಸಮಿತಿಯ ಸದಸ್ಯರುಗಳಾಗಿ ಸಾಂತಪ್ಪ ಮೂಲ್ಯ ಕಳಿಕ, ಹರೀಶ್ ಮೂಲ್ಯ ನಾರಾವಿ, ಉಮೇಶ್ ಕುಲಾಲ್ ಮಾಕೆರೆಕೆರೆ , ಹರಿಶ್ಚಂದ್ರ ಮೂಲ್ಯ ಪಾಂಡೇಶ್ವರ, ಮೋಹನ್ ಬಂಗೇರ ಕಾರಿಂಜ , ಸೋಮಯ ಮೂಲ್ಯ ಹನೈನಡೆ , ಜಗನ್ನಾಥ್ ಕುಲಾಲ್ ಸಿರಿಮಜಲ್, ದಯಾನಂದ ಮೂಲ್ಯ ಅಂಡಿಂಜೆ, ತಿಲಕ್ ರಾಜ್ ಕುಲಾಲ್ ಕೋಡಿ ಬೈಲು, ಗಣೇಶ್ ಕುಲಾಲ್ ಕೊಂಟುಪಲ್ಕೆ , ಕೃಷ್ಣಪ್ಪ ಕುಲಾಲ್ ಕಾಶಿಬೆಟ್ಟು , ಶ್ರೀಮತಿ ವಸಂತಿ ಬಳ್ಳಮಂಜ, ಕವನ್ ಕುಲಾಲ್ ಕೊಜಪ್ಪಾಡಿ , ಮೋಹನ್ ಕೆ ಕಂಚಿಂಜ, ಗಣೇಶ್ ಮೂಲ್ಯ ಅನಿಲಡೆ, ಸಂಜೀವ ಕುಲಾಲ್ ಎನ್ ಸಂಜಯ್ ನಗರ , ನಾಣ್ಯಪ್ಪ ಮೂಲ್ಯ ಮಚ್ಚಿನ, ಪ್ರವೀಣ್ ಕುಲಾಲ್ ಬರಾಯ ಆಯ್ಕೆಯಾದರು.

Related posts

ಅಳದಂಗಡಿ ಗ್ರಾ.ಪಂ. ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya
error: Content is protected !!