September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮನಿಧಿಯ 4ನೇ ಯೋಜನೆಯ ಮೊತ್ತವನ್ನು ನಾರಾವಿ ಆಟೋ ಚಾಲಕರ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸೆಗಾಗಿ ರೂ. 5000/ವನ್ನು ಸಹಾಯಧನವಾಗಿ ನಾರಾವಿ ಗ್ರಾ.ಪಂ. ಉಪಾಧ್ಯಕ್ಷ ಉದಯ ಕುಮಾರ್ ಹೆಗ್ಡೆ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನಾರಾವಿ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ರವಿ ಸಾಲಿಯಾನ್ ನಾರಾವಿ, ಕಾರ್ಯದರ್ಶಿ ದಿನೇಶ್ ನಾರಾವಿ, ಸಂಘ ದ ಸದಸ್ಯರು ಉಪಸ್ಥಿತರಿದ್ದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya
error: Content is protected !!