23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

ಉಜಿರೆ: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇತ್ತೀಚೆಗೆ ಜರಗಿದ ಪತ್ರಿಕೋದ್ಯಮ ದ ರಾಷ್ಟ್ರೀಯ ಸಮ್ಮೇಳನದಲ್ಲಿ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಸಿದ್ದಿ ಸಾಂಗತ್ಯ ಎಂಬ ನಿರ್ಮಾಣಕ್ಕೆ ಪ್ರಥಮ ಪ್ರಶಸ್ತಿ ಲಭಿಸಿದೆ.

ಪತ್ರಿಕೋದ್ಯಮ ವಿದ್ಯಾರ್ಥಿ ಪ್ರಸಿದ್ಧ ಭಟ್ ಅವರಿಗೆ ಸಾಕ್ಷ್ಯ ಚಿತ್ರದ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಕೂಡ ಪ್ರಾಪ್ತವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಜನಾಂಗದ ಸಾಂಸ್ಕೃತಿಕ ವಿಕಾಸವನ್ನು ಒಳಗೊಂಡ ಈ ಚಿತ್ರದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅವರು ಸಾಕ್ಷ್ಯ ಚಿತ್ರ ನಿರ್ಮಾಣ ತಂಡವನ್ನು ಅಭಿನಂದಿಸಿದ್ದಾರೆ.

Related posts

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya
error: Content is protected !!