25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ ಪಿ ತ್ಯಾಂಪಣ್ಣ ಶೆಟ್ಟಿಗಾರವರು ಜು.31 ರಂದು ವಯೋ ನಿವೃತ್ತಿ ಹೊಂದಿದ್ದು ಇವರಿಗೆ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಇವರ ಸಾರ್ಥಕ ಸೇವೆಯ ಸವಿನೆನಪಿಗೆ ಆಡಳಿತ ಮಂಡಳಿ, ಸಿಬ್ಬಂದಿವರ್ಗ ಮತ್ತು ಸರ್ವಸದಸ್ಯರ ಪರವಾಗಿ ಬೀಳ್ಕೊಡುಗೆ ಅಂಗವಾಗಿ ಗೌರವಾರ್ಪಣೆ ಕಾರ್ಯಕ್ರಮವು ಜು.30ರಂದು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರಿಂದ ಡಿಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya
error: Content is protected !!