July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ.

ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ಸೊತ್ತುಗಳಿಗೆ ಕಿಡಿಗೇಡಿಗಳು ಹಾನಿ ಉಂಟುಮಾಡಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿ ಚಿದಾನಂದ ಹೂಗಾರ್ ರವರು ಕೊಕ್ಕಡ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದಾಗ ಅಧ್ಯಕ್ಷರು ಹಾಗೂ ಪಿಡಿಒ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಕೊಕ್ಕಡ ಹೋಬಳಿಯ ಕೊಕ್ಕಡ ಗ್ರಾಮಪಂಚಾಯತ್ ಬಳಿಯ ಕೃಷಿ ಇಲಾಖೆ ಕಟ್ಟಡಕ್ಕೆ ಹಾಗೂ ಅಲ್ಲಿ ಇರುವ ಹೋಬಳಿ ಮಟ್ಟದ ಸರಕಾರಿ ಕಚೇರಿಗಳಿಗೆ ಪದೇ ಪದೇ ಹಾನಿಗೊಳಿಸುವಂತ ಪ್ರಕರಣಗಳು ನಡೆಯುತಿದ್ದು, ಇಲ್ಲಿ ಇರುವ ಸರಕಾರಿ ಕಚೇರಿಗಳಿಗೆ ಜಿಲ್ಲಾಡಳಿತ ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಅಗ್ರಹ ಮಾಡಿದ್ದಾರೆ.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya
error: Content is protected !!