25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya
error: Content is protected !!