September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya
error: Content is protected !!