24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya
error: Content is protected !!