22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABH
ಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ಪಡೆಯಲು ಆ.1 ರಂದು ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಬೇಟಿ ನೀಡಿದರು.

ಡಾ| ಅನುಜ ಸ್ತ್ರಿ ರೋಗ ತಜ್ನ್ಯರು ಸ್ವಾಗತಿಸಿ , ಆಡಳಿತಾಧಿಕಾರಿ ಸಿ| ಮೇರಿ ಲೆಟ್, ಇಂಚಾರ್ಜ್ಸಿ ಸಿ| ಜಸ್ಟಿ ಕ್ವಾಲಿಟಿ , ಜನರಲ್ ಸರ್ಜನ್ ಡಾ| ಅನ್ನ ಗ್ರೇಸ್ ಉಪಸ್ಥಿತರಿದರು, ಡಿಪ್ಲೋಮಾ ಇನ್ ಪೆಷೆಂಟ್ ಕೇರ್ ಕೋರ್ಸ್ ಪ್ರಾರಂಭಿಸುವ ಬಗ್ಗೆ ಮಾಹಿ‍ತಿತಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆಳ್ವಾಸ್ ಕಾಲೇಜಿನ ಅಡ್ಮಿಸ್ಟ್ರೇಷನ್ ,ವಿಭಾಗದ ಹೆಚ್ ಓ ಡಿ ಅದ್ರಶ್ ಹೆಗ್ಡೆ , ಅಸ್ಸಿಟೆಂಟ್ ಪ್ರೊಫೆಸ್ಸೆರ್ ಅನುಷಾ ಶೆಟ್ಟಿ ಉಪಸ್ಥಿತರಿದ್ದರು.

Related posts

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya
error: Content is protected !!