ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ:ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘ ಬೆಳ್ತಂಗಡಿ ಇದರ ಮಹಾಸಭೆಯು ಜುಲೈ 25 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು.

ಅಧ್ಯಕ್ಷರಾಗಿ ಗಣೇಶ್ ಲಾಯಿಲ, ಉಪಾಧ್ಯಕ್ಷರಾಗಿ ಶೇಖರ್ ಸುಧೆಮುಗೇರು, ಕಾರ್ಯದರ್ಶಿಯಾಗಿ ಅರುಣ್, ಜೊತೆ ಕಾರ್ಯದರ್ಶಿಯಾಗಿ ಹೇಮಂತ್, ಕೋಶಾಧಿಕಾರಿಯಾಗಿ ಚರಣ್ ಕುಮಾರ್ ರವರನ್ನು ನೇಮಕ ಮಾಡಲಾಯಿತು.

ಸಲಹೆಗಾರನಾಗಿ 11 ಮಂದಿಯನ್ನು ಆಯ್ಕೆ ಮಾಡಲಾಯಿತು.

Leave a Comment

error: Content is protected !!