July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ:ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘ ಬೆಳ್ತಂಗಡಿ ಇದರ ಮಹಾಸಭೆಯು ಜುಲೈ 25 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು.

ಅಧ್ಯಕ್ಷರಾಗಿ ಗಣೇಶ್ ಲಾಯಿಲ, ಉಪಾಧ್ಯಕ್ಷರಾಗಿ ಶೇಖರ್ ಸುಧೆಮುಗೇರು, ಕಾರ್ಯದರ್ಶಿಯಾಗಿ ಅರುಣ್, ಜೊತೆ ಕಾರ್ಯದರ್ಶಿಯಾಗಿ ಹೇಮಂತ್, ಕೋಶಾಧಿಕಾರಿಯಾಗಿ ಚರಣ್ ಕುಮಾರ್ ರವರನ್ನು ನೇಮಕ ಮಾಡಲಾಯಿತು.

ಸಲಹೆಗಾರನಾಗಿ 11 ಮಂದಿಯನ್ನು ಆಯ್ಕೆ ಮಾಡಲಾಯಿತು.

Related posts

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya
error: Content is protected !!