September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ:ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘ ಬೆಳ್ತಂಗಡಿ ಇದರ ಮಹಾಸಭೆಯು ಜುಲೈ 25 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು.

ಅಧ್ಯಕ್ಷರಾಗಿ ಗಣೇಶ್ ಲಾಯಿಲ, ಉಪಾಧ್ಯಕ್ಷರಾಗಿ ಶೇಖರ್ ಸುಧೆಮುಗೇರು, ಕಾರ್ಯದರ್ಶಿಯಾಗಿ ಅರುಣ್, ಜೊತೆ ಕಾರ್ಯದರ್ಶಿಯಾಗಿ ಹೇಮಂತ್, ಕೋಶಾಧಿಕಾರಿಯಾಗಿ ಚರಣ್ ಕುಮಾರ್ ರವರನ್ನು ನೇಮಕ ಮಾಡಲಾಯಿತು.

ಸಲಹೆಗಾರನಾಗಿ 11 ಮಂದಿಯನ್ನು ಆಯ್ಕೆ ಮಾಡಲಾಯಿತು.

Related posts

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು , ಕಂದಾಯ ಇಲಾಖೆ , ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya
error: Content is protected !!