25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಮನೆಗೆ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರು ಬೇಟಿ ನೀಡಿದ್ದಾರೆ‌.

ಅವರು ನಾಳೆ ಪಂಚಾಯತ್ ವತಿಯಿಂದ ಮನೆಯ ಮೇಲ್ಛಾವಣಿಗೆ ಶೀಟ್ ಅಳವಡಿಸಲಾಗುವುದು ಹಾಗೂ ಮನೆಗೆ ಮುಖ್ಯ ಬಾಗಿಲು ನಿರ್ಮಿಸಿ ಕೊಡುವ ಬಗ್ಗೆ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹರಿಪ್ರಸಾದ್,ಗೀರೀಶ್, ಪುನೀತ್ ಹಾಗೂ ಇತರರು ಉಪಸ್ಥಿತರಿದ್ದರು ‌

Related posts

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!