September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಕೈಗೊಳ್ಳಲು ನಿಗದಿಪಡಿಸಿದ್ದ ಕಡೇ ದಿನಾಂಕವನ್ನು ಆ.7 ರವರೆಗೆ ವಿಸ್ತರಿಸಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಿಬ್ಬಂದಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.
ಬೆಳ್ತಂಗಡಿ ಹೋಬಳಿ : ಶ್ರೀ ಮಹಾವೀರ ಶೇಬಣ್ಣವರ ನೇ. , ಮೊಬೈಲ್ ನಂ: 8123921087

ವೇಣೂರು ಹೋಬಳಿ : ಶ್ರೀ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598

ಕೊಕ್ಕಡ ಹೋಬಳಿ : ಶ್ರೀ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು : ಕೆ.ಎಸ್. ಚಂದ್ರಶೇಖರ್, ಮೊಬೈಲ್ ನಂ: 9448336863

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya
error: Content is protected !!