July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಬೆಳ್ತಂಗಡಿ : ಸವಿ೯ಸ್ ಮಾಡಿ ಮನೆಯ ಬಳಿಯಲ್ಲಿ ಪಾಕ್೯ ಮಾಡಿದ್ದ ಬೈಕ್ ನ್ನು ಕಳ್ಳರು ಕಳವುಗೈದ ಘಟನೆ ಆ.1ರಂದು ಉಜಿರೆಯಲ್ಲಿ ನಡೆದಿದೆ
‌ಸುಂದರ ಎಂಬವರು ಜು.28ರಂದು ತಮ್ಮ ಬೈಕ್ ನ್ನು ಉಜಿರೆಯ ಶೋರೂಂ ನಲ್ಲಿ ಸರ್ವಿಸ್ ಗೆ
ಇಟ್ಟಿದ್ದು ಜು 31 ರಂದು ಸರ್ವಿಸ್ ಮಾಡಿ ಶೋರೂಂನ ಮಾಲಕರ ಮನೆಯ ಬಳಿ ಪಾರ್ಕ್ ಮಾಡಲಾಗಿತ್ತು .
ಆ 1 ರಂದು ಬೆಳಗ್ಗೆ ನೋಡಿದಾಗ ಪಾಕ್ ೯ ಮಾಡಲಾಗಿದ್ದ‌ ಬೈಕ್ ಕಳವು ಆಗಿತ್ತು . ಈ ಬಗ್ಗೆ ಉಜಿರೆ ಅನಂತ ಮೋಟರ್ಸ್ ಕಂಪನಿಯ ಮೆನೇಜರ್ ಜೋಸನ್ ಜೊಸಫ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.‌ ಕಳವಾದ ಬೈಕ್ ನ ಮೌಲ್ಯ ರೂ.‌20.ಸಾವಿರ ಎಂದು ಅಂದಾಜಿಸಲಾಗಿದೆ.‌ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya
error: Content is protected !!