24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಪಂಚಾಯತು ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಆ.3. ರಂದು ಕಳಿಯ ಪಂಚಾಯತು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ದಿವಾಕರ ಮೆದಿನ, ಸುಧಾಕರ ಮಜಲು, ವಿಜಯ ಕುಮಾರ್ ಕಲಾಯಿತೊಟ್ಟು, ಅಬ್ದುಲ್ ಕರೀಂ ಕೆ.ಎಮ್.ಗೇರುಕಟ್ಟೆ, ಯಶೋಧರ ಶೆಟ್ಟಿ ಕೊರಂಜ, ಹರೀಶ್ ಕುಮಾರ್ ಬಿ.ಬೆರ್ಕೆತೊಡಿ, ಲತೀಫ್ ಪರೀಮ್, ಮರೀಟಾ ಪಿಂಟೊ, ಮೋಹಿನಿ ಹಾಕೋಟೆ, ಪುಷ್ಪ ನಾಳ, ಶ್ವೇತಾ ಶ್ರೀನಿವಾಸ್ ಬೆರ್ಕೆತ್ತೋಡಿ, ಶಕುಂತಲಾ ಕುಳಾಯಿ, ಇಂದಿರಾ ಶೆಟ್ಟಿ ಭಂಡಾರಿಕೋಡಿ ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಸುಚಿತ್ರಾ, ರವಿ ಹೆಚ್, ಸುರೇಶ್ ಕುಮಾರ್, ಶಶಿಕಲಾ, ನಂದಿನಿ, ಮಾನಸ, ಪ್ರಜ್ಞಾ ಭಾಗವಹಿಸಿದರು.

Related posts

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!