25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಪಂಚಾಯತು ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಆ.3. ರಂದು ಕಳಿಯ ಪಂಚಾಯತು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ದಿವಾಕರ ಮೆದಿನ, ಸುಧಾಕರ ಮಜಲು, ವಿಜಯ ಕುಮಾರ್ ಕಲಾಯಿತೊಟ್ಟು, ಅಬ್ದುಲ್ ಕರೀಂ ಕೆ.ಎಮ್.ಗೇರುಕಟ್ಟೆ, ಯಶೋಧರ ಶೆಟ್ಟಿ ಕೊರಂಜ, ಹರೀಶ್ ಕುಮಾರ್ ಬಿ.ಬೆರ್ಕೆತೊಡಿ, ಲತೀಫ್ ಪರೀಮ್, ಮರೀಟಾ ಪಿಂಟೊ, ಮೋಹಿನಿ ಹಾಕೋಟೆ, ಪುಷ್ಪ ನಾಳ, ಶ್ವೇತಾ ಶ್ರೀನಿವಾಸ್ ಬೆರ್ಕೆತ್ತೋಡಿ, ಶಕುಂತಲಾ ಕುಳಾಯಿ, ಇಂದಿರಾ ಶೆಟ್ಟಿ ಭಂಡಾರಿಕೋಡಿ ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಸುಚಿತ್ರಾ, ರವಿ ಹೆಚ್, ಸುರೇಶ್ ಕುಮಾರ್, ಶಶಿಕಲಾ, ನಂದಿನಿ, ಮಾನಸ, ಪ್ರಜ್ಞಾ ಭಾಗವಹಿಸಿದರು.

Related posts

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya
error: Content is protected !!